ಮಗನನ್ನ ಉಳಿಸಲು ಹೊಗಿ ತಾಯಿಯೂ ನೀರು ಪಾಲು

0
200

ವಿಜಯಪುರ: ಮಗನ ಜೀವ ಉಳಿಸಲು ಹೊದ ತಾಯಿಯೂ ಮಗನೊಂದಿಗೆ ಮೃತಪಟ್ಟಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಂಡಾ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಸೋಮವಾರ ವರದಿಯಾಗಿದೆ.

ಬಟ್ಟೆ ತೊಳೆಯಲು ಹೋದಾಗ ದುರ್ಘಟನೆ ಸಂಭವಿಸಿದ್ದು ಕಾಲುವೆಯಲ್ಲಿ ಈಜಲು ಮುಂದಾದ ನಾಗೇಶ್ ನೀರಲ್ಲಿ ಮುಳಿಗಿದಾಗ ತಾಯಿ ಅಂಜನಾ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ರಕ್ಷಣೆ ಸಾಧ್ಯವಾಗದೆ ಆಕೆಯೂ ನೀರುಪಾಲಾಗಿದ್ದಾಳೆ.

ನಿಡಗುಂದಿಯ ನಿವಾಸಿಗಳಾದ ಅಂಜನಾ ಕೊಂಚಿಕೊರವರ(28) ನಾಗೇಶ್(8) ಮೃತ ದುರ್ದೈವಿಗಳು

LEAVE A REPLY

Please enter your comment!
Please enter your name here