ಕಲ್ಯಾಣ ಕರ್ನಾಟಕ ಜಿಲ್ಲೆಗಳು KRDB ಯೊಜನೆಯಲ್ಲಿ ಸಿಸಿ ರಸ್ತೆ ಕಾಮಗಾರಿ ಉದ್ಘಾಟನೆ By editor - March 3, 2021 0 189 Share Facebook Twitter Pinterest WhatsApp ಇಂದು ಮಾನವಿ ನಗರದ ನಡೆದ 2019-20 ನೇ ಸಾಲಿನ ಕೆ ಕೆ ಆರ್ ಡಿ ಬಿ ಯೋಜನೆ ಅಡಿಯಲ್ಲಿ ಸುಮಾರು 30 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸಿ ಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಮಾನವಿ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಮಾನವಿ