ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವAತೆ ಶಾಸಕರಿಗೆ ಮನವ
ಮಾನ್ವಿ: ಪಟ್ಟಣದ ಶಾಸಕರ ಕಾರ್ಯಲಯದಲ್ಲಿ ಕರ್ನಾಟಕ ರೈತ ಸಂಘ ತಾಲೂಕ ಸಮಿತಿ ವತಿಯಿಂದ ಶಾಸಕ ರಾಜಾ ವೆಂಕಟಪ್ಪನಾಯಕ ರವರಿಗೆ ಜಿಲ್ಲಾ ಅಧ್ಯಕ್ಷ ಅಶೋಕ್ ನೀಲಗಲ್ ಮನವಿ ಸಲ್ಲಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ರೈತರು ಭತ್ತ ಸೇರಿದಂತೆ ಇತರ ಬೆಳೆಗಳನ್ನು ಬೆಳೆದಿದ್ದರು ರೈತರ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಇರುವುದರಿಂದ ಸರಕಾರದ ವತಿಯಿಂದ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳನ್ನು ಕೂಡಲೇ ಪ್ರಾರಂಭಿಸಬೇಕು ನಿವೇಶನ ರಹಿತರಿಗೆ ನಿವೇಶನವನ್ನು ಹಂಚಿಕೆ ಮಾಡಬೇಕು ಸರಕಾರಿ ಭೂಮಿಯಲ್ಲಿ ಉಳುಮೆ ಮಾಡುವ ರೈತರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕು ಹಾಗೂ ತಾಲ್ಲೂಕು ಭೂ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ಸದÀಸ್ಯರನ್ನು ನೇಮಕಗೊಳಿಸುವ ಮೂಲಕ ರೈತರ ಭೂಮಿಯ ಮೇಲಿನ ಅರ್ಜಿಗಳನ್ನು ಇತ್ಯರ್ಥಗೊಳಿಸಬೇಕು ಎಂದು ಒತ್ತಾಯಿಸಿದರು
ಕರ್ನಾಟಕ ರೈತ ಸಂಘದ ನೂರಾರು ಸದಸ್ಯರು ಇದ್ದರು
ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವಂತೆ ಶಾಸಕರಿಗೆ ಮನವಿ
ಮಾನ್ವಿ ಪಟ್ಟಣದ ಶಾಸಕರ ಕಾರ್ಯಲಯದಲ್ಲಿ ಕರ್ನಾಟಕ ರೈತ ಸಂಘ ತಾಲೂಕ ಸಮಿತಿ ವತಿಯಿಂದ ಶಾಸಕ ರಾಜಾ ವೆಂಕಟಪ್ಪನಾಯಕ ರವರಿಗೆ ಜಿಲ್ಲಾ ಅಧ್ಯಕ್ಷ ಅಶೋಕ್ ನೀಲಗಲ್ ಮನವಿ ಸಲ್ಲಿಸಿದರು