ಮಾನವೀಯತೆ ಮೆರೆದ ಗಣ್ಯರು

0
357

ಬೆಂಗಳೂರು :
ರಾಜಕೀಯ ಏನೇ ಇರಲಿ ಮನುಷ್ಯತ್ವದ ಗುಣಗಳು ಮುಖ್ಯ “ಮಾನವೀಯತೆ ಮೆರೆದ ಗಣ್ಯರು”
ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಮಾನ್ಯ ಶ್ರೀ ಸಿದ್ಧ ರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here