ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಈಗ ಮಸೂದೆಯನ್ನ ಜಾರಿಗೆ ತಂದ ಬಿಜೆಪಿ ಪಕ್ಷಕ್ಕೆ ಭಾರೀ ತಲೆನೊವಾಗಿ ಪರಿಣಮಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನ ಬೆಂಬಲಿಸಿದ ಬಿಜೆಪಿಯ ಮಿತ್ರಪಕ್ಷ ಎಜಿಪಿ (ಅಸ್ಸಾಂ ಗಣ ಪರಿಷತ್) ಉಲ್ಟಾ ಹೊಡೆದು ಈಗ ಅದನ್ನು ವಿರೋಧಿಸಲು ನಿರ್ಧರಿಸಿ ವಿವಾದಾತ್ಮಕ ಕಾನೂನಿನ ವಿರುದ್ಧ ಸರ್ವೊಚ್ಯ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದೆ.
ಏಜೆಪಿ ಪಕ್ಷ ಸದ್ಯ ಅಸ್ಸಾಂನಲ್ಲಿ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿ ರಾಜ್ಯ ಸಚಿವ ಸಂಪುಟದಲ್ಲಿ ಮೂವರು ಮಂತ್ರಿಗಳನ್ನು ಹೊಂದಿರುವಡೃೃ ಪಕ್ಷವಾಗಿದೆ