- ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ ಚಳವಳಿ)ಮಾನ್ವಿ ಸಮಾಜದಲ್ಲಿ ಅನ್ಯಾಯಕ್ಕೆ ಒಳಗಾಗಿರುವ ದೌರ್ಜನ್ಯಕ್ಕೊಳಗಾದ ಜನರನ್ನ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಮಾನವಿ ತಾಲೂಕಿನ ಕುರ್ಡಿ ಹೋಬಳಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಕುರುಡಿ ಹೋಬಳಿಯಲ್ಲಿ ಬರುವ ಇನ್ನೂ ಹಲವಾರು ಗ್ರಾಮಗಳಲ್ಲಿ ಸಂಘಟನೆ ಬಲಪಡಿಸಬೇಕೆಂದು ಈ ಸಂದರ್ಭದಲ್ಲಿ ಪದಾಧಿಕಾರಿಗಳಿಗೆ ಸೂಚನೆ ನೀಡಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರ ಬಸವರಾಜ ನಕ್ಕುಂದಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ದೊಡ್ಮನಿ ಜಿಲ್ಲಾ ಮುಖಂಡ ಬಸವರಾಜ್ ಪೋತ್ನಾಳ್ ಶಿವಾನಂದ ಸಾದಾಪುರ ಇನ್ನಿತರ ಮುಖಂಡರು ಉಪಸ್ಥಿತರಿದ್ದರು